ಕಾರವಾರದ ಅಂಜದೀವ್ ಬಳಿ ಮುಳುಗಡೆಯಾದ ಮೀನುಗಾರಿಕೆಗೆ ಬೋಟ್: 25 ಜನ ಕಾರ್ಮಿಕರ ರಕ್ಷಣೆ
ಹೊಸದಿಗಂತ ವರದಿ ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್ ಸಮುದ್ರದಲ್ಲಿ ಮುಳುಗಡೆಯಾದ ಘಟನೆ ತಾಲೂಕಿನ ಅಂಜದೀವ್ ಬಳಿ ಸಂಭವಿಸಿದ್ದು, ಬೋಟಿನಲ್ಲಿದ್ದ 25 ಜನ ಕಾರ್ಮಿಕರನ್ನು ಸಮೀಪದಲ್ಲಿದ್ದ 4 ಬೋಟುಗಳು ತೆರಳಿ ರಕ್ಷಣೆ ಮಾಡಿವೆ. ಅಂಕೋಲಾ ತಾಲೂಕಿನ ಬೆಳಂಬಾರದ ನೀಲಕಂಠ ಖಾರ್ವಿ ಎನ್ನುವವರಿಗೆ ಸೇರಿದ್ದ ಶ್ರೀಮಾತಾ ಹೆಸರಿನ ಬೋಟ್ ನೀರಿನಲ್ಲಿ ಮುಳುಗಡೆಯಾಗಿದ್ದು, ಬೋಟಿನಲ್ಲಿದ್ದ ಮೀನುಗಾರಿಕೆ ಬಲೆ ಮತ್ತಿತರ ಸಲಕರಣೆಗಳು ಸಮುದ್ರ ಪಾಲಾಗಿವೆ. ಬೋಟ್ ಮುಳುಗಡೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಅವಘಡದಿಂದ ಸುಮಾರು 75 ಲಕ್ಷಗಳಷ್ಟು ನಷ್ಟ ಸಂಭವಿಸಿರಬಹುದು ಎಂದು … Continue reading ಕಾರವಾರದ ಅಂಜದೀವ್ ಬಳಿ ಮುಳುಗಡೆಯಾದ ಮೀನುಗಾರಿಕೆಗೆ ಬೋಟ್: 25 ಜನ ಕಾರ್ಮಿಕರ ರಕ್ಷಣೆ
Copy and paste this URL into your WordPress site to embed
Copy and paste this code into your site to embed