ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಶ್ರೀ ಕೃಷ್ಣಮಠಕ್ಕೆ ಮಿಜೋರಾಮ್ ನ ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಸೋಮವಾರ ಭೇಟಿ ದೇವರ ದರುಶನ ಮಾಡಿದರು.
ಈ ಸಂದರ್ಭ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಪ್ರಸಾದ ನೀಡಿದರು. ಬಿಜೆಪಿ ಮುಖಂಡ ಗುರ್ಮೆ ಸುರೇಶ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ವಾಸುದೇವ ಪೆರಂಪಳ್ಳಿ ಮೊದಲಾದವರು ಉಪಸ್ಥಿತರಿದ್ದರು.