SHOCKING | ನಾಲ್ವರು ಶಂಕಿತ ಉಗ್ರರು ಅರೆಸ್ಟ್‌ : ಆರ್‌ಸಿಬಿ ಅಭ್ಯಾಸ ರದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಭದ್ರತಾ ಕಾರಣಗಳಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಏಕೈಕ ಅಭ್ಯಾಸವನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ. ನಾಲ್ವರು ಶಂಕಿತ ಉಗ್ರರ ಬಂಧನದ ಬೆನ್ನಲ್ಲೇ ಅಭ್ಯಾಸ ರದ್ದಾಗಿದೆ. ಇನ್ನು ವಿರಾಟ್‌ ಕೊಹ್ಲಿಗೂ ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗಿದೆ.

ಇಂದು ರಾಜಸ್ಥಾನ ರಾಯಲ್ಸ್‌ ವಿರುದ್ಧ ನಡೆಯಲಿರುವ ಎಲಿಮಿನೇಟರ್‌ ಪಂದ್ಯಕ್ಕೆ ಮಂಗಳವಾರ ಆರ್‌ಸಿಬಿ ಅಹಮಾದಾಬಾದ್‌ನಲ್ಲಿರುವ ಗುಜರಾತ್‌ ಕಾಲೇಜ್‌ ಅಂಗಳದಲ್ಲಿ ಅಭ್ಯಾಸ ನಡೆಸಬೇಕಿತ್ತು. ಆದರೆ ಯಾವುದೇ ಅಧಿಕೃತ ಕಾರಣ ನೀಡದೇ ಅಭ್ಯಾಸವನ್ನು ರದ್ದುಗೊಳಿಸಿತ್ತು. ಇನ್ನೊಂದು ಕಡೆ ರಾಜಸ್ಥಾನ್ ರಾಯಲ್ಸ್ ಅದೇ ಸ್ಥಳದಲ್ಲಿ ಅಭ್ಯಾಸ ನಡೆಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!