ಗಂಗಾವತಿ| ಗೆಲುವಿನ ನಗೆ ಬೀರಿದ ಗಾಲಿ ಜನಾರ್ದನ ರೆಡ್ಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ವಿಧಾನಸಭೆ ಚುನಾಣೆಯ ಮತ ಎಣಿಕೆ ನಡೆಯುತ್ತಿದ್ದು, ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಗಾಲಿ ಜನಾರ್ದನ ರೆಡ್ಡಿ ಗೆಲುವು ಸಾಧಿಸಿದ್ದಾರೆ. ಇವರಿಗೆ ಬಿಗ್ ಫೈಟ್‌ ನೀಡಿದ ಕಾಂಗ್ರೆಸ್‌ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ಸೋಲು ಕಂಡಿದ್ದಾರೆ.

ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪರಣ್ಣ ಈಶ್ವರಪ್ಪ ಮುನವಳ್ಳಿ ಅವರು ಕಾಂಗ್ರೆಸ್‌ನ ಇಕ್ಬಾಲ್ ಅನ್ಸಾರಿ ವಿರುದ್ಧ ಕಣಕ್ಕಿಳಿದಿದ್ದರು. ಇನ್ನು ಜೆಡಿಎಸ್‌ನಿಂದ ಚನ್ನಕೇಶವ್ ಹಿರಿಯಾಳ್ ಅಖಾಡಕ್ಕಿಳಿದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!