ಗ್ಯಾಸ್ ಸಿಲಿಂಡರ್ ದರ ಏರಿಕೆ: ಕೇಂದ್ರ ಸರಕಾರದ ವಿರುದ್ಧ ಡಿಸಿಎಂ ಡಾ.ಜಿ.ಪರಮೇಶ್ವರ್ ಆಕ್ರೋಶ
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸರಕಾರ ಇಂಧನ ದರವನ್ನು ಪದೇ ಪದೇ ಹೆಚ್ಚಿಸುವ ಬದಲು, ಜನರ ಮೇಲಿನ ಆರ್ಥಿಕ ಹೊರೆ ಕಡಿಮೆ ಮಾಡಲು ಹೆಚ್ಚು ಗಮನಹರಿಸಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು. ತುಮಕೂರಿನಲ್ಲಿ ಮಾತನಾಡಿದ ಅವರು, ಸಿಲಿಂಡರ್ ದರವನ್ನು ಎರಡು ಬಾರಿ ಹೆಚ್ಚಿಸಲಾಗಿದ್ದು, ಇದೀಗ ಮತ್ತೊಮ್ಮೆ 29 ರೂಪಾಯಿ ಏರಿಕೆ ಮಾಡಿದ್ದಾರೆ. ಈ ರೀತಿ ಬೆಲೆ ಏರಿಕೆ ಮಾಡುತ್ತಿರುವುದು ಸಮರ್ಥನೀಯವಲ್ಲ ಎಂದು ಆಕ್ರೋಶ ಹೊರಹಾಕಿದರು. ಕೇಂದ್ರ ಸರ್ಕಾರದ ಜವಾಬ್ದಾರಿ ಕೇಂದ್ರ ಸರಕಾರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ … Continue reading ಗ್ಯಾಸ್ ಸಿಲಿಂಡರ್ ದರ ಏರಿಕೆ: ಕೇಂದ್ರ ಸರಕಾರದ ವಿರುದ್ಧ ಡಿಸಿಎಂ ಡಾ.ಜಿ.ಪರಮೇಶ್ವರ್ ಆಕ್ರೋಶ
Copy and paste this URL into your WordPress site to embed
Copy and paste this code into your site to embed