ರಾಜಸ್ಥಾನದ ರಾಜಕೀಯ ಬಿಕ್ಕಟ್ಟಿನ ಹಿಂದೆ ಗೆಹ್ಲೋಟ್ ಇಲ್ಲ: ಕಾಂಗ್ರೆಸ್ ವೀಕ್ಷಕರಿಂದ ಕ್ಲೀನ್ ಚಿಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನದಲ್ಲಿ ಉಂಟಾದ ರಾಜಕೀಯ ಬಿಕ್ಕಟ್ಟಿಗೆ ಪಕ್ಷದ ವೀಕ್ಷಕರು ತಮ್ಮ ವರದಿಯನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿದ್ದಾರೆ.
ಮೂಲಗಳ ಪ್ರಕಾರ, ಈ ವರದಿಯಲ್ಲಿ, ಅಶೋಕ್ ಗೆಹ್ಲೋಟ್ ಅವರಿಗೆ ರಾಜಸ್ಥಾನದ ರಾಜಕೀಯ ಬಿಕ್ಕಟ್ಟಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಈ ಬೆಳವಣಿಗೆಗೆ ಅವರು ತಾಂತ್ರಿಕವಾಗಿ ಜವಾಬ್ದಾರರು ಎಂದು ವೀಕ್ಷಕರು ವಿವರಿಸಿಲ್ಲ.
ಆದಾಗ್ಯೂ, ಶಾಸಕರ ಸಮಾನಾಂತರ ಸಭೆಯನ್ನ ಕರೆದಿರುವ ಪ್ರಮುಖ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!