ಚಿನ್ನಾಭರಣ ವಂಚನೆ ಕೇಸ್: ಐಶ್ವರ್ಯಾ ಗೌಡ ಬಂಧನದ ಬೆನ್ನಲ್ಲೇ ಬಿಡುಗಡೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಚಿನ್ನಾಭರಣ ಪಡೆದು ಹಣ ನೀಡಿದೇ ವಂಚನೆ ಕೇಸ್ ನಲ್ಲಿ ಐಶ್ವರ್ಯಗೌಡ ಹಾಗೂ ಅವರ ಪತಿಯನ್ನು ಬಂಧಿಸಲಾಗಿತ್ತು. ಇದೀಗ ಹೈಕೋರ್ಟ್ ವಂಚನೆ ಕೇಸಲ್ಲಿ ಜಾಮೀನು ಮಂಜೂರು ಮಾಡಿದೆ.

ಹೀಗಾಗಿ ಪೊಲೀಸರು ಅವರನ್ನು ಬಿಡುಗಡೆ ಮಾಡಿರುವುದಾಗಿ ತಿಳಿದು ಬಂದಿದೆ.

ಇಂದು ಬೆಂಗಳೂರಿನ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಶಿಲ್ವಗೌಡ ಎಂಬುವರು 3.50 ಕೋಟಿ ಬೆಲೆ ಬಾಳುವ 430 ಗ್ರಾಂ ಚಿನ್ನಾಭರಣ ಪಡೆದು ಹಣ ನೀಡದೆ ವಂಚಿಸಿರುವುದಾಗಿ ಐಶ್ವರ್ಯಗೌಡ ಹಾಗೂ ಅವರ ಪತಿ ವಿರುದ್ಧ ದೂರು ನೀಡಿದ್ದರು.ಈ ದೂರಿನ ಹಿನ್ನಲೆಯಲ್ಲಿ ಐಶ್ವರ್ಯಗೌಡ ಹಾಗೂ ಅವರ ಪತಿಯನ್ನು ಬಂಧಿಸಲಾಗಿತ್ತು.

ಇದೀಗ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!