ಅಂಬಿಕಾನಗರದಲ್ಲಿ ಗೋಪೂಜೆ: ಡಾ. ಧರ್ಮಪಾಲನಾಥ ಶ್ರೀ ಆಶೀರ್ವಚನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಂಗಳೂರು ನಗರದ ಪಂಜಿಮೊಗರು ಉರುಂದಾಡಿಯ ಅಂಬಿಕಾನಗರದ ದುರ್ಗಿ ಸೇವಾಸಂಘದ ವತಿಯಿಂದ ನಡೆದ ಗೋಪೂಜೆ ಹಾಗೂ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಕಾವೂರು ಶಾಖಾಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಈ ಸಂದರ್ಭ ಸಂಘಪರಿವಾರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!