ಬೆಳಗಾವಿ ಕನ್ನಡಪರ ಠರಾವಿಗೆ ಸರ್ಕಾರದ ಗ್ರೀನ್ ಸಿಗ್ನಲ್! ಮುಂದಿನ ಪ್ರಕ್ರಿಯೆ ಆರಂಭ

ಹೊಸದಿಗಂತ ವರದಿ ​ಬೆಳಗಾವಿ: ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಹಾಗೂ ಗಡಿವಿವಾದ ಪರಿಹಾರಕ್ಕೆ ಮಹಾಜನ ಆಯೋಗದ ವರದಿಯೇ ಅಂತಿಮ’ ಎಂಬ ಠರಾವನ್ನು ಮಹಾನಗರ ಪಾಲಿಕೆಯಲ್ಲಿ ಅಂಗೀಕರಿಸಬೇಕೆಂಬ ಕನ್ನಡ ಸಂಘಟನೆಗಳ ದೀರ್ಘಕಾಲದ ಹೋರಾಟಕ್ಕೆ ಈಗ ಮಹತ್ವದ ತಿರುವು ದೊರೆತಿದೆ. ಈ ಕುರಿತು ಸಲ್ಲಿಕೆಯಾಗಿದ್ದ ಮನವಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಕಚೇರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂದಿನ ಸೂಕ್ತ ಕ್ರಮಕ್ಕಾಗಿ ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಿದೆ. ಮುಖ್ಯ ಕಾರ್ಯದರ್ಶಿ ಕಚೇರಿಯಿಂದ ಆದೇಶ: ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು … Continue reading ಬೆಳಗಾವಿ ಕನ್ನಡಪರ ಠರಾವಿಗೆ ಸರ್ಕಾರದ ಗ್ರೀನ್ ಸಿಗ್ನಲ್! ಮುಂದಿನ ಪ್ರಕ್ರಿಯೆ ಆರಂಭ