ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.
ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಅನುಮತಿ ನೀಡಬಹುದು. ಧಾರ್ಮಿಕ, ಸಾಂಸ್ಕೃತಿಕ ಆಚರಣೆಗೆ ಅನುಮತಿ ನೀಡಬಹುದು ಎಂದು ಹೇಳಲಾಗಿದೆ.
ಆಗಸ್ಟ್ 31 ರಿಂದ ನಿರ್ದಿಷ್ಟ ಅವಧಿಗೆ ಹೈಕೋರ್ಟ್ ಅನುಮತಿ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!