ಕೈ ಕೊಡುತ್ತಾ ಗ್ಯಾರಂಟಿ ಯೋಜನೆಗಳು? ಸಿಎಂ ಡಿಕೆ ಶಿವಕುಮಾರ್ ಕೊಟ್ಟ ಸ್ಪಷ್ಟನೆ ಏನು?
ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಸರಕಾರವು ಗ್ಯಾರಂಟಿ ಯೋಜನೆಗಳ ದುರ್ಬಳಕೆ ವಿರುದ್ಧ ಸಮರ ಸಾರಿದ್ದು, ಅದರಲ್ಲೂ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಯೋಜನೆಗಳ ಪರಿಷ್ಕರಣೆಗೆ ಮುಂದಾಗಿದೆ. ಅದಕ್ಕಾಗಿ ಅರ್ಹ ಫಲಾನುಭವಿಗಳನ್ನು ಮರುದೃಢೀಕರಿಸಲು ಹೊಸದಾಗಿ ಅರ್ಜಿ ಸಲ್ಲಿಸುವಂತೆ ಆದೇಶ ಹೊರಡಿಸಲಾಗಿದೆ. ಈ ಬೆನ್ನಲ್ಲೇ ರಾಜ್ಯ ಸರಕಾರದ ವಿರುದ್ಧ ವಿಪಕ್ಷಗಳು ಕಿಡಿಕಾರಿದ್ದು, ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಸಂಚು ರೂಪಿಸಿದೆ ಎಂದು ಟೀಕಿಸುತ್ತಿದೆ. ಹೀಗಾಗಿ ಈ ಕುರಿತು ಸ್ವತಃ ಸಿಎಂ ಡಿಕೆ ಶಿವಕುಮಾರ್ ಅವರು … Continue reading ಕೈ ಕೊಡುತ್ತಾ ಗ್ಯಾರಂಟಿ ಯೋಜನೆಗಳು? ಸಿಎಂ ಡಿಕೆ ಶಿವಕುಮಾರ್ ಕೊಟ್ಟ ಸ್ಪಷ್ಟನೆ ಏನು?
Copy and paste this URL into your WordPress site to embed
Copy and paste this code into your site to embed