ಇಂದು ಕೂಡ ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ, ಆದಷ್ಟು ಬೇಗ ಮನೆ ಸೇರಿಕೊಳ್ಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಹತ್ತು ಮಂದಿಯ ಪ್ರಾಣವೇ ಹೋಗಿದೆ. ಇನ್ನು ಇದೀಗ ಇಂದು ಕೂಡ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಳಗ್ಗೆ ಮಾಮೂಲಿ ಬಿಸಿಲಿರಲಿದ್ದು, ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಎದುರಾಗಲಿದೆ. ಅದಾದ ನಂತರದಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆ ಬೀಳಲಿದೆ. ಬೆಂಗಳೂರು ನಗರದಲ್ಲಿ ಹೆಚ್ಚೆಚ್ಚು ಮಂದಿ ಕೆಲಸಕ್ಕೆ ಹೋಗುವ ಕಾರಣ ಅವರು ಶಿಫ್ಟ್‌ ಮುಗಿಸಿ ವಾಪಾಸ್‌ ಬರುವ … Continue reading ಇಂದು ಕೂಡ ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ, ಆದಷ್ಟು ಬೇಗ ಮನೆ ಸೇರಿಕೊಳ್ಳಿ