ದೆಹಲಿಗೆ ಪ್ರಯಾಣ ಬೆಳೆಸಿದ ಹೆಚ್‌.ಡಿ.ಕುಮಾರಸ್ವಾಮಿ: ಪ್ರಧಾನಿ ಮೋದಿ, ಅಮಿತ್ ಶಾ ಜೊತೆ ಚರ್ಚೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy) ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಇದರ ಬೆನ್ನಲ್ಲೇ ಲೋಕಸಭೆಯ ಚುನಾವಣೆಯಲ್ಲಿ ಮೈತ್ರಿ ಸಂಬಂಧ ಮಾತುಕತೆ ನಡೆಸಲು ತೆರಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ಸ್ಪಷ್ಟನೆ ನೀಡಿದ ಅವರು ದೆಹಲಿ ಬಿಜೆಪಿ ನಾಯಕರ ಭೇಟಿ ವಿಚಾರವನ್ನು ಅಲ್ಲಗಳೆದರು.

ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸಂಬಂಧ ಯಾವುದೇ ಸೀಟು ಹಂಚಿಕೆ ಕುರಿತು ಚರ್ಚಗೆ ಹೋಗ್ತಿಲ್ಲ. ಬದಲಾಗಿ ವೈಯಕ್ತಿಕ ಕೆಲಸದ ನಿಮಿತ್ತ ಹೋಗುತ್ತಿದ್ದೇನೆ ಎಂದು ಹೇಳಿದರು.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!