WEATHER | ಇಡೀ ರಾಜ್ಯದಲ್ಲಿ ಭಾರೀ ಮಳೆ, ಎಂಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಇಂದು ಭಾರೀ ಮಳೆಯ ಅಬ್ಬರ ಇರಲಿದ್ದು, ಸಂಜೆ ವೇಳೆಗೆ ಎಲ್ಲರೂ ಮನೆಗೆ ಸೇರುವುದು ಉತ್ತಮವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹಾವೇರಿ, ಗದಗ, ಧಾರವಾಡ ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ, ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಕೂಡ ಮಳೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಬೆಂಗಳೂರು ನಗರ, ಬೆಂಗಳೂರು … Continue reading WEATHER | ಇಡೀ ರಾಜ್ಯದಲ್ಲಿ ಭಾರೀ ಮಳೆ, ಎಂಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed