CINE | ಹೀರೋ ಜೈಲುಪಾಲು, ಡೆವಿಲ್‌ ಚಿತ್ರೀಕರಣಕ್ಕೆ ಬಿಗ್‌ ಬ್ರೇಕ್‌! ಸಿಕ್ಕಾಪಟ್ಟೆ ಹಣ ವೇಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರೇಣುಕಾಸ್ವಾಮಿ ಕೊಲೆ ಕೇಸ್​ಗೆ ಸಂಬಂಧಿಸಿದಂತೆ ಸ್ಯಾಂಡಲ್​ವುಡ್​​​​ ನಟ ದರ್ಶನ್ ಅರೆಸ್ಟ್ ಆಗಿದ್ದು, ಜೈಲುವಾಸ ಅನುಭವಿಸುತ್ತಿದ್ದಾರೆ.

ಇದೀಗ ಅವರನ್ನೇ ನಂಬಿಕೊಂಡು, ಅರ್ಧಂಬರ್ಧ ಆಗಿರುವ ಸಿನಿಮಾಗಳೆಲ್ಲ ನೆಲಕಚ್ಚಿವೆ. ರೇಣುಕಾಸ್ವಾಮಿ ಮರ್ಡರ್‌ ಪ್ರಕರಣ ಸದ್ಯದಲ್ಲೇ ಇತ್ಯರ್ಥವಾಗುವಂತೆ ಕಾಣುತ್ತಿಲ್ಲ. ಹೀಗಾಗಿ ಡೆವಿಲ್‌ ಟೀಂ ಪ್ಯಾಕಪ್‌ ಮಾಡಿದೆ.

ಮೈಸೂರಿನ ಲಲಿತ ಮಹಲ್ ಹೋಟೆಲ್ ನಲ್ಲಿ ದರ್ಶನ್​ ಬಹುನಿರೀಕ್ಷಿತ ಡೆವಿಲ್ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಆದರೆ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ಅರೆಸ್ಟ್​ ಆಗಿದ್ದು, ನಟನನ್ನು ನಂಬಿದ್ದ ಚಿತ್ರತಂಡಕ್ಕೆ ದೊಡ್ಡಮಟ್ಟದ ನಷ್ಟವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!