ಐತಿಹಾಸಿಕ ಶ್ರೀ ಬಂಗಾರೇಶ್ವರ ದೇವಸ್ಥಾನ ಜಲಾವೃತ, ನೀರಿನಲ್ಲಿ ತೆರಳಿ ಭಕ್ತರಿಂದ ಪೂಜೆ

ಹೊಸದಿಗಂತ ವರದಿ ಬನವಾಸಿ:

ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಸಮೀಪದ ಗುಡ್ನಾಪೂರ ಕೆರೆ ಸಂಪೂರ್ಣವಾಗಿ ತುಂಬಿದೆ.

ಕೆರೆ ತುಂಬಿರುವುದರಿಂದ ದಡದಲ್ಲಿರುವ ಐತಿಹಾಸಿಕ ಶ್ರೀ ಬಂಗಾರೇಶ್ವರ ದೇವಸ್ಥಾನ ಜಲಾವೃತವಾಗಿದ್ದು ಇಲ್ಲಿನ ಶಿವಲಿಂಗವು ಸಂಪೂರ್ಣವಾಗಿ ಮುಳುಗಿದೆ. ಭಕ್ತರು ನೀರಿನಲ್ಲಿ ತೆರಳಿ ಪೂಜೆ ಸಲ್ಲಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!