ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಾವಲು ಜೀಪ್ ಅಪಘಾತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಾವಲು ಜೀಪ್ ಅಪಘಾತಕ್ಕೀಡಾಗಿದೆ.
ಶಿವಮೊಗ್ಗದ ಭದ್ರಾವತಿ ಜಂಕ್ಷನ್ ಬಳಿ ಅಪಘಾತವಾಗಿದ್ದು, ಬೆಂಗಾವಲು ಜೀಪಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಸಚಿವರು ತುಮಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದರು. ಡಿಕ್ಕಿ ಹೊಡೆದ ಕಾರು ಬೆಂಗಳೂರು ಕಡೆಗೆ ಹೋಗುತ್ತಿತ್ತು. ಅದೃಷ್ಟವಶಾತ್ ಎಲ್ಲರೂ ಪಾರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!