ಹನಿಟ್ರ್ಯಾಪ್ ಪಾಲಿಟಿಕ್ಸ್: ರಾಜಣ್ಣ ವಿರುದ್ಧ ದೂರು ನೀಡಲು ಪ್ಲ್ಯಾನ್ ಮಾಡಿದ್ರಾ ಸಚಿವರು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಹಕಾರ ಸಚಿವ ರಾಜಣ್ಣ ಹನಿಟ್ರಾಪ್ ಪ್ರಕರಣ ಭಾರಿ ಸುದ್ದಿಯಾಗುತ್ತಿದ್ದರೆ ಇತ್ತ ‘ಕೈ’ ನಾಯಕರು ದೆಹಲಿಗೆ ತೆರಳಿ ದೂರು ನೀಡಲು ಪ್ಲ್ಯಾನ್ ಮಾಡಿದ್ದಾರೆ.

ವಿಧಾನಸಭಾ ಅಧಿವೇಶನ ಮುಗಿದ ಬಳಿಕ ಸಿಎಂ ಆಪ್ತ ಸಚಿವರು ಹೈಕಮಾಂಡ್‌ ನಾಯಕರ ಬಳಿ ದೂರು ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.

ರಾಜಣ್ಣ ಅವರು ಹನಿಟ್ರ್ಯಾಪ್‌ ಮಾಡಿದವರ ಹೆಸರನ್ನು ಬಹಿರಂಗ ಪಡಿಸಿದರೆ ಈ ಪ್ರಕರಣ ಮತ್ತಷ್ಟು ತಿರುವ ಪಡೆಯಲಿದೆ ಎಂದು ಹೇಳಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!