ಹೊಸದಿಗಂತ ವರದಿ, ಉಡುಪಿ:
ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರ ಸೇತುವೆ ಬಳಿ ಉಡುಪಿಗೆ ತೆರಳುವ ಬದಿಯಲ್ಲಿ ಸ್ಕೂಟಿಗೆ ವಾಹನವೊಂಡು ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಸಂಭವಿಸಿದೆ.
ತಲೆಯ ಒಡೆದು ಮೆದುಳಿನ ಭಾಗಗಳು ರಸ್ತೆಯಲ್ಲಿ ಚೆಲ್ಲಾ ಪಿಲ್ಲಿಯಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ