ಉಡುಪಿ ಬಳಿ ಭೀಕರ ಅಪಘಾತ: ಅಪರಿಚಿತ ವಾಹನಕ್ಕೆ ಸಿಲುಕಿ ಸ್ಕೂಟಿ ಸವಾರ ಸ್ಥಳದಲ್ಲೇ ಸಾವು

ಹೊಸದಿಗಂತ ವರದಿ, ಉಡುಪಿ:

ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರ ಸೇತುವೆ ಬಳಿ ಉಡುಪಿಗೆ ತೆರಳುವ ಬದಿಯಲ್ಲಿ ಸ್ಕೂಟಿಗೆ ವಾಹನವೊಂಡು ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಸಂಭವಿಸಿದೆ.
ತಲೆಯ ಒಡೆದು ಮೆದುಳಿನ ಭಾಗಗಳು ರಸ್ತೆಯಲ್ಲಿ ಚೆಲ್ಲಾ ಪಿಲ್ಲಿಯಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!