ವಿಜಯಪುರದಲ್ಲಿ ಭಯಾನಕ ಘಟನೆ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಕೊಲೆ

ಹೊಸದಿಗಂತ ವಿಜಯಪುರ:

ಹಳೇ ವೈಷಮ್ಯದಿಂದ ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ನಗರದ ಜಾಮೀಯಾ ಮಸೀದಿ ಬಳಿ ನಡೆದಿದೆ.

ಇಲ್ಲಿನ ಪೇಟಿ ಬಾವಡಿ ನಿವಾಸಿ ರಜೀನ್ ಜಮಾದಾರ್ ( 27 ) ಕೊಲೆಯಾದ ಯುವಕ. ರಜೀನ್ ಜಮಾದಾರ್ ಈತನನ್ನು ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಗೋಲಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!