WEATHER | ಹೇಗಿದೆ ಇಂದಿನ ಹವಾಮಾನ? ಇಲ್ಲಿದೆ ಕಂಪ್ಲೀಟ್‌ ಡೀಟೇಲ್ಸ್‌..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ದಕ್ಷಿಣ ಕನ್ನಡ, ಉಡುಪಿ, ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆ ಹೆಚ್ಚಾಗಲಿದ್ದು ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್​, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲೂ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ. ಪಣಂಬೂರು, ಭಾಲ್ಕಿ, ಕೊಟ್ಟಿಗೆಹಾರ, ಚಿಕ್ಕಮಗಳೂರು, ಉಡುಪಿ, ಸುಳ್ಯ, ಬಾದಾಮಿ, ದೇವರಹಿಪ್ಪರಗಿ, ಧರ್ಮಸ್ಥಳ, ಮಂಕಿ, ಪುತ್ತೂರು, ಅಂಕೋಲಾ, ರೋಣ, ಭಾಗಮಂಡಲ, ಆಗುಂಬೆ, ಕಾರವಾರ, ಮುಲ್ಕಿ, ಕುಂದಾಪುರ, ಬೆಳ್ತಂಗಡಿ, ಹೊನ್ನಾವರ, ಕಾರ್ಕಳ, ಉಪ್ಪಿನಂಗಡಿ, ನರಗುಂದ, ನಿಪ್ಪಾಣಿ, ಶಾಹಪುರ, ಕುಷ್ಟಗಿ, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!