ಅಯೋಧ್ಯೆ ರಾಮ ಮಂದಿರದ ಹುಂಡಿ ಹಣ ದೋಚಿದ್ದ ಕಳ್ಳರು ಸಿಕ್ಕಿಬಿದ್ದಿದ್ದು ಹೇಗೆ? ಬಯಲಾಯ್ತು ಸೀಕ್ರೆಟ್ ಪ್ಲ್ಯಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಅತಿ ಹೆಚ್ಚು ಭದ್ರತೆ ಹೊಂದಿರುವ ಧಾರ್ಮಿಕ ಕ್ಷೇತ್ರವಾದ ಅಯೋಧ್ಯೆಯ ಶ್ರೀರಾಮ ಮಂದಿರದ ಕಾಣಿಕೆ ಹಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ. ಈಗಾಗಲೇ ಜೈಲು ಪಾಲಾಗಿರುವ ಎಂಟು ಆರೋಪಿಗಳ ಪೈಕಿ ನಾಲ್ವರು ತಾವು ಮಾಡಿದ ಅಪರಾಧವನ್ನು ಪೊಲೀಸರ ಎದುರು ಒಪ್ಪಿಕೊಂಡಿದ್ದಾರೆ. ನ್ಯಾಯಾಲಯದ ಅನುಮತಿಯೊಂದಿಗೆ ಜೈಲಿನಲ್ಲೇ ನಡೆದ ವಿಚಾರಣೆಯ ವೇಳೆ ಆರೋಪಿಗಳಾದ ಅನುಕಲ್ಪ್ ಮಿಶ್ರಾ, ಲವಕುಶ ಮಿಶ್ರಾ ಹಾಗೂ ಕರುಣೇಶ್ ಪಾಂಡೆ ಕಳ್ಳತನದ ರಹಸ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಇದಕ್ಕೂ ಮುನ್ನ ಮತ್ತೊಬ್ಬ ಆರೋಪಿ ಅವಿನಾಶ್ … Continue reading ಅಯೋಧ್ಯೆ ರಾಮ ಮಂದಿರದ ಹುಂಡಿ ಹಣ ದೋಚಿದ್ದ ಕಳ್ಳರು ಸಿಕ್ಕಿಬಿದ್ದಿದ್ದು ಹೇಗೆ? ಬಯಲಾಯ್ತು ಸೀಕ್ರೆಟ್ ಪ್ಲ್ಯಾನ್