ಸಿಲಿಕಾನ್ ಸಿಟಿಯಲ್ಲಿಬಿರುಗಾಳಿ ಸಹಿತ ಆಲಿಕಲ್ಲು ಮಳೆ: ಟ್ರಾಫಿಕ್ ಜಾಮ್, ಜನಜೀವನ ಅಸ್ತವ್ಯಸ್ಥ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಬಿರುಗಾಳಿ, ಆಲಿಕಲ್ಲು ಮಳೆ ಆರಂಭವಾಗಿದ್ದು, ಹಲವೆಡೆ ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಮಡಿವಾಳ, ಕೋರಮಂಗಲ, ಹೆಚ್ ಎಸ್ ಆರ್ ಲೇಔಟ್, ಸರ್ಜಾಪುರ, ಬಸವನಗುಡಿ, ಬಿಟಿಎಂ ಲೇಔಟ್ ಸೇರಿದಂತೆ ಹಲವೆಡೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುತ್ತಿದ್ದರೆ ಆರ್.ಆರ್.ನಗರ, ಹೊಸಕೆರೆಹಳ್ಳಿ, ನಾಯಂಡಹಳ್ಳಿ ಸೇರಿದಂತೆ ಹಲವೆಡೆ ಬಿರುಗಾಳಿಗೆ ಜನರು ಕಂಗಾಲಾಗಿದ್ದಾರೆ.
ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!