ಕಾಂಗ್ರೆಸ್ ಪ್ರತಿಭಟನೆಯಲ್ಲಿ ಹೈಡ್ರಾಮ: ತಲೆಗೂದಲು ಹಿಡಿದು ಎಳೆದಾಡಿದ ಪೊಲೀಸರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎರಡನೇ ಬಾರಿಗೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಇ.ಡಿ ವಿಚಾರಣೆ ನಡೆಸಲಾಗಿತ್ತು.

ಇದನ್ನು ವಿರೋಧಿಸಿ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದ ವೇಳೆ ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ ಅವರನ್ನು ಮಂಗಳವಾರ ಪೊಲೀಸರು ಕಾರಿನೊಳಗೆ ತಳ್ಳಿದ ವಿಡಿಯೋ ವೈರಲ್‌ ಆಗಿದೆ.

ಯುವ ಕಾಂಗ್ರೆಸ್‌ನ ರಾಷ್ಟ್ರ ಘಟಕದ ಅಧ್ಯಕ್ಷ ಬಿ.ವಿ. ಶ್ರೀನಿವಾಸ್‌ ಅವರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ಪೊಲೀಸರು ತಲೆ ಕೂದಲು ಹಿಡಿದು ಎಳೆದಾಡಿದ್ದಾರೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!