ಸಿದ್ಧರಾಮಯ್ಯ ಇರೋದ್ರಿಂದ ನಾನು ರಾಜಕಾರಣ ಮಾಡ್ತಿದ್ದೀನಿ, ಇಲ್ಲದಿದ್ರೆ ರಾಜಕೀಯ ಬಿಡುತ್ತೇನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿದ್ಧರಾಮಯ್ಯ ಇರುವುದರಿಂದ ನಾನು ರಾಜಕಾರಣ ಮಾಡುತ್ತಿರುವುದು. ಅವರಿಲ್ಲದಿದ್ದರೇ ರಾಜಕೀಯ ಬಿಡುತ್ತೇನೆ ಎಂದು ಸಚಿವ ಕೆಎನ್ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಪ್ರಕಾರ ಕಾಂಗ್ರೆಸ್‌ನಲ್ಲಿ ಮೂರು ಪವರ್ ಸೆಂಟರ್ ಇದೆ. ಹೈಕಮಾಂಡ್ , ಕೆಪಿಸಿಸಿ ಅಧ್ಯಕ್ಷ, ಹಾಗೂ ಸಿಎಂ. ಕೆಲ ಮಾಧ್ಯಮದವರು ರಾಜಣ್ಣನವರು ಸಿದ್ದರಾಮಯ್ಯನವರಿಂದ ದೂರವಾಗಿದ್ದಾರೆಂದು ಸುದ್ದಿ ಮಾಡ್ತಿದ್ದಾರೆ. ನಾನು ಯಾವತ್ತೂ ಸಿದ್ದರಾಮಯ್ಯರ ಜೊತೆ ಇದ್ದೇನೆ. ಇವತ್ತೂ, ಯಾವತ್ತೂ ನಾನು ಸಿದ್ದರಾಮಯ್ಯ ಬಣ ಎಂದು ಎಲ್ಲಾ ಗೊಂದಲಗಳಿಗೂ ಸ್ಪಷ್ಟನೆ ನೀಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!