ಬೆಂಗಳೂರು ಬಂದ್:‌ ʻನೆಲ, ಜಲ, ಭಾಷೆಯ ಹೋರಾಟಗಳಲ್ಲಿ ಸದಾ ನಾನು ನಿಮ್ಮೊಂದಿಗಿರುತ್ತೇನೆʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಾವೇರಿ ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಸುದೀಪ್‌, ನೆಲ-ಜನ, ಭಾಷೆ ವಿಚಾರಕ್ಕೆ ಸಂಬಂಧಿಸಿದಂತಹ ಹೋರಾಟಗಳಿಗೆ ತಾನು ಯಾವಾಗಲೂ ಕನ್ನಡಿಗರ ಪರವಾಗಿ ನಿಲ್ಲುವುದಾಗಿ ಘೋಷಿಸಿದರು.

ಈ ಕುರಿತು ಒಂದು ಪತ್ರವನ್ನು ಬರೆದು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Image

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!