ಬಿಎಂಟಿಸಿ ಎಂಡಿಯಾಗಿ ಐಎಎಸ್‌ ಅಧಿಕಾರಿ ರಾಮಚಂದ್ರನ್ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಎಂಟಿಸಿ ಎಂಡಿ (BMTC MD )ಸತ್ಯವತಿ ( G Satyavati) ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ .
ಬದಲಿಗೆ ಬಿಎಂಟಿಸಿ ಎಂಡಿಯಾಗಿ ಐಎಎಸ್‌ ಅಧಿಕಾರಿ ರಾಮಚಂದ್ರನ್ ಅವರನ್ನು ನೇಮಕ ಮಾಡಿದೆ.

ಸತ್ಯವತಿ ವಿರುದ್ಧ ಸಾರಿಗೆ ಸಚಿವರಿಗೆ ಸಾಕಷ್ಟು ದೂರು ಬಂದಿತ್ತು. ಹೀಗಾಗಿ ಜಿ.ಸತ್ಯವತಿರನ್ನು ವರ್ಗಾವಣೆ ಮಾಡುವಂತೆ ಸಚಿವರಿಗೆ ಕೆಎಸ್‌ಆರ್‌ಟಿಸಿ ಸ್ಟಾಪ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಮನವಿ ಮಾಡಿತ್ತು. ಈ ಆಧಾರದ ಮೇಲೆ ರಾಜ್ಯ ಸರ್ಕಾರ ಸತ್ಯವತಿ ಅವರಿಗೆ ಯಾವುದೇ ಹುದ್ದೆ ನೀಡದೆ ವರ್ಗಾವಣೆ ಮಾಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!