ಐಟಿ ಬಗ್ಗೆ ನಾನು ಮಾತನಾಡಿದರೆ ರಾಜಕೀಯವಾಗಿ ಆಗುತ್ತೆ: ಜೆಸಿ ರಾಯ್ ಆತ್ಮ*ಹತ್ಯೆ ಕುರಿತು ಡಿಕೆಶಿ ಹೇಳಿದ್ದೇನು?
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾನ್ಫಿಡೆಂಟ್ ಗ್ರೂಪ್ ರಿಯಲ್ ಎಸ್ಟೇಟ್ ಸಂಸ್ಥೆಯ ಮಾಲೀಕ ಸಿ.ಜೆ. ರಾಯ್(CJ Roy) ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಈ ಕುರಿತು ಕನಕಪುರದಲ್ಲಿ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ‘ರಾಯ್ ಒಬ್ಬ ಒಳ್ಳೆಯ ಉದ್ಯಮಿಯಾಗಿದ್ದರು, ಇಂತಹ ಘಟನೆ ನಡೆಯಬಾರದಿತ್ತು’ ಎಂದು ಅವರು ವಿಷಾದಿಸಿದ್ದಾರೆ. ಐಟಿ ಅಧಿಕಾರಿಗಳು ಅನೇಕ ಪ್ರಶ್ನೆಗಳನ್ನು ಕೇಳುತ್ತಿದ್ದಾಗ, ಸಿ.ಜೆ. ರಾಯ್ ಅವರು ಐದು ನಿಮಿಷ ಸಮಯ ಕೊಡಿ ಎಂದು ಕೇಳಿ ಕೋಣೆಯೊಳಗೆ … Continue reading ಐಟಿ ಬಗ್ಗೆ ನಾನು ಮಾತನಾಡಿದರೆ ರಾಜಕೀಯವಾಗಿ ಆಗುತ್ತೆ: ಜೆಸಿ ರಾಯ್ ಆತ್ಮ*ಹತ್ಯೆ ಕುರಿತು ಡಿಕೆಶಿ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed