ಒಂದು ಕಣ್ಣಿಗೆ ಮತ್ತೊಂದು ಕಣ್ಣು ಅಂತ ಹೋದ್ರೆ ಇಡೀ ಜಗತ್ತೇ ಕುರುಡಾಗತ್ತೆ! ರಾಯುಡು ಕಾಂಟ್ರವರ್ಸಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪಹಲ್ಗಾಮ್​ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿರುವ ‘ಆಪರೇಷನ್​ ಸಿಂಧೂರ​’ ಕುರಿತು ಮಾಜಿ ಕ್ರಿಕೆಟರ್​ ಅಂಬಟಿ ರಾಯುಡು ವಿವಾದಾತ್ಮಕ ಹೇಳಿಕೆ ನೀಡಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಪಹಲ್ಗಾಮ್​ನಲ್ಲಿ ನಡೆದಿದ್ದ ಉಗ್ರ ಕೃತ್ಯವನ್ನು ಖಂಡಿಸಿದ ಭಾರತ ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ‘ಆಪರೇಷನ್​ ಸಿಂಧೂರ’ ಜಾರಿ ಮಾಡಿತ್ತು.

“ನಾವು ಕಣ್ಣಿಗೆ ಕಣ್ಣು ಎಂಬ ನೀತಿಯನ್ನು ಅನುಸರಿದರೇ, ಇಡೀ ಜಗತ್ತೇ ಕುರುಡಾಗುತ್ತದೆ” ಎಂದಿದ್ದಾರೆ. ಪರೋಕ್ಷಾಗಿ ಮುಯ್ಯಿಗೆ ಮುಯ್ಯಿ ಅನ್ನುವ ಬದಲು ಮಾತುಕತೆ ಮೂಲಕ ಸಮಸ್ಯೆಯನ್ನು ಬಗೆ ಹರಿಸಿಕೊಳ್ಳಬೇಕು ಎಂಬ ಸಂದೇಶವನ್ನು ಕೊಟ್ಟಿದ್ದಾರೆ ಎನ್ನಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!