ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿರುವ ‘ಆಪರೇಷನ್ ಸಿಂಧೂರ’ ಕುರಿತು ಮಾಜಿ ಕ್ರಿಕೆಟರ್ ಅಂಬಟಿ ರಾಯುಡು ವಿವಾದಾತ್ಮಕ ಹೇಳಿಕೆ ನೀಡಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಪಹಲ್ಗಾಮ್ನಲ್ಲಿ ನಡೆದಿದ್ದ ಉಗ್ರ ಕೃತ್ಯವನ್ನು ಖಂಡಿಸಿದ ಭಾರತ ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ‘ಆಪರೇಷನ್ ಸಿಂಧೂರ’ ಜಾರಿ ಮಾಡಿತ್ತು.
“ನಾವು ಕಣ್ಣಿಗೆ ಕಣ್ಣು ಎಂಬ ನೀತಿಯನ್ನು ಅನುಸರಿದರೇ, ಇಡೀ ಜಗತ್ತೇ ಕುರುಡಾಗುತ್ತದೆ” ಎಂದಿದ್ದಾರೆ. ಪರೋಕ್ಷಾಗಿ ಮುಯ್ಯಿಗೆ ಮುಯ್ಯಿ ಅನ್ನುವ ಬದಲು ಮಾತುಕತೆ ಮೂಲಕ ಸಮಸ್ಯೆಯನ್ನು ಬಗೆ ಹರಿಸಿಕೊಳ್ಳಬೇಕು ಎಂಬ ಸಂದೇಶವನ್ನು ಕೊಟ್ಟಿದ್ದಾರೆ ಎನ್ನಲಾಗಿದೆ.
“An eye for an eye makes the whole world blind.”
Let’s remember — this isn’t a call for weakness, but a reminder of wisdom.
Justice must stand firm, but never lose sight of humanity.
We can love our nation fiercely and still hold compassion in our hearts.
Patriotism and peace can…— ATR (@RayuduAmbati) May 8, 2025