ಮಣ್ಣು ತೆರವು ಕಾರ್ಯಾಚರಣೆ ಅಂತ್ಯ: ಆಗುಂಬೆ ವಾಹನ ಸಂಚಾರಕ್ಕೆ ಮುಕ್ತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗುಡ್ಡ ಕುಸಿತದಿಂದಾಗಿ ವಾಹನ ಸಂಚಾರ ಸ್ಥಗಿತವಾಗಿದ್ದ ಆಗುಂಬೆ ಘಾಟಿಯಲ್ಲಿ ಮಣ್ಣು ತೆರವು ಕಾರ್ಯಾಚರಣೆ ಪೂರ್ಣ ಗೊಂಡಿದ್ದು, ಇಂದಿನಿಂದ ಮತ್ತೆ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಭಾರೀ ಮಳೆಯ ಕಾರಣ ಎರಡು ದಿನಗಳ ಹಿಂದೆ ಇಲ್ಲಿ ಭೂಕುಸಿತವಾಗಿತ್ತು. ಜೊತೆಗೆ ಮರಗಳೂ ಉರುಳಿಬಿದ್ದಿದ್ದವು. ಇಂದಿನಿಂದ ಈ ದಾರಿಯಲ್ಲಿ ಲಘು ವಾಹನಗಳ ಸಂಚಾರಕ್ಕೆಅವಕಾಶ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!