ಮಾರ್ಚ್‌ನಿಂದಲೇ ನೀತಿ ಸಂಹಿತೆ ಜಾರಿ ಸಾಧ್ಯತೆ, ಫೆಬ್ರವರಿಯಲ್ಲೇ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಬಜೆಟ್‌ನ್ನು ಫೆಬ್ರವರಿಯಲ್ಲಿಯೇ ಮಂಡನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಲೋಕಸಭಾ ಚುನಾವಣೆ ನೀತಿ ಸಂಹಿತೆ ಮಾರ್ಚ್‌ನಿಂದಲೇ ಜಾರಿಯಾಗುವ ಸಾಧ್ಯತೆ ಇರುವ ಕಾರಣದಿಂದ ಫೆಬ್ರವರಿಯಲ್ಲಿಯೇ ರಾಜ್ಯ ಬಜೆಟ್ ಮಂಡನೆಯಾಗಲಿದೆ. ಈಗಾಗಲೇ ಸರ್ಕಾರ ಇಲಾಖೆಗಳೊಂದಿಗೆ ಬಜೆಟ್ ಸಮಾಲೋಚನೆ ಆರಂಭಿಸಿದೆ ಎಂದಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!