ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಬಜೆಟ್ನಲ್ಲಿ ಕೃಷಿಗೆ ಒತ್ತು ನೀಡಿದ್ದು, ಯುವ ಪೀಳಿಗೆಗೆ ಕೃಷಿ ಬಗ್ಗೆ ಆಸಕ್ತಿ ಮೂಡಿಸಲು ಕೃಷಿ ವೇಗವರ್ಧಕ ನಿಧಿ ಸ್ಥಾಪಿಸಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಯುವ ಉದ್ಯಮಿಗಳು ಸ್ಟಾರ್ಟ್ಅಪ್ ಆರಂಭಿಸಲು ಉತ್ತೇಜನ ನೀಡುವ ಸಲುವಾಗಿ ಈ ನಿಧಿ ಸ್ಥಾಪಿಸಲಾಗುತ್ತದೆ.