ಭಾರತ-ಕಿವೀಸ್ ಹಣಾಹಣಿ, ವರುಣನ ಅಡ್ಡಿಯಿಂದ ಟಾಸ್ ವಿಳಂಬ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20ಸರಣಿ ಆರಂಭವಾಗಿದ್ದು, ಸರಣಿಯ ಮೊದಲ ಪಂದ್ಯಕ್ಕ ಮಳೆ ಅಡ್ಡಿಯಾಗಿದೆ.

ಮೊದಲ ಪಂದ್ಯ ವೆಲ್ಲಿಂಗ್ಟನ್‌ನಲ್ಲಿ ನಡೆಯುತ್ತಿದ್ದು, ಈ ಸರಣಿಯಲ್ಲಿ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿದ್ದು, ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ತಂಡದಲ್ಲಿ ಉಳಿದುಕೊಳ್ಳಲು ಯುವ ಆಟಗಾರರಿಗೆ ಇದೊಂದು ಉತ್ತಮ ಅವಕಾಶವಾಗಿದೆ.

ಇದೀಗ ವೆಲ್ಲಿಂಗ್ಟನ್‌ನಲ್ಲಿ ಮಳೆಯ ಕಾರಣದಿಂದ ಪಂದ್ಯದ ಟಾಸ್ ವಿಳಂಬವಾಗಲಿದೆ. ವೆಲ್ಲಿಂಗ್ಟನ್‌ನಲ್ಲಿ ಮಳೆ ನಿಂತಿದ್ದು, ಅಂಪೈರ್‌ಗಳು ಮತ್ತೊಮ್ಮೆ ಪಿಚ್ ಪರಿಶೀಲಿಸುತ್ತಿದ್ದಾರೆ. ಆದರೆ ಟಾಸ್‌ನಲ್ಲಿ ವಿಳಂಬ ಖಚಿತ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!