ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನವೂ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿದೆ. ನಮ್ಮ ಸರ್ಕಾರ ಅವರನ್ನು ಪ್ರಚೋದಿಸಿದರೆ ಭಾರತವನ್ನು ನಾಶ ಮಾಡಬಹುದು. ಹಾಗಾಗಿ ಭಾರತವು ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಬೇಕು, ಇಲ್ಲದಿದ್ದರೆ ದೇಶವು ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಮಣಿಶಂಕರ್ ಅಯ್ಯರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಪಾಕಿಸ್ತಾನವನ್ನು ಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಮಾಜಿ ಕಾಂಗ್ರೆಸ್ ಸಚಿವರು ಸಂದರ್ಶನವೊಂದರಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಭಾರತದಲ್ಲಿ ಸಾಮೂಹಿಕ ಬಾಂಬ್ಗಳಿರುವಂತೆಯೇ ಪಾಕಿಸ್ತಾನದಲ್ಲೂ ಸಾಮೂಹಿಕ ಬಾಂಬ್ಗಳಿವೆ.
ನಾವು ಅವರನ್ನು ಗೌರವಿಸಿದರೆ ಅವರು ನಮ್ಮನ್ನು ಗೌರವಿಸುತ್ತಾರೆ. ನಾವು ಅವರನ್ನು ಕೆರಳಿಸಿದರೆ, ನಮ್ಮ ವಿರುದ್ಧ ಅಣುಬಾಂಬ್ ಪ್ರಯೋಗಿಸುವ ಬಗ್ಗೆಯೂ ಯೋಚಿಸುತ್ತಾರೆ ಎಂದು ಅವರು ಹೇಳಿದರು.
Rahuls Cong “idealogy” is fully visible in these elections
➡️Support to and from Pakistan incldg offrng to give up Siachen
➡️ Support to and from domestic terror-linked organizations and people like SDPI, Yasin Malik
➡️ Rampant Corruption and loot of money meant for poor… pic.twitter.com/UABONLzNFN— Rajeev Chandrasekhar 🇮🇳(Modiyude Kutumbam) (@Rajeev_GoI) May 10, 2024