ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೃಷಿ ಇಲಾಖೆ ವತಿಯಿಂದ ಆಯೋಜಿಸಿರುವ ಮೂರು ದಿನಗಳ ‘ಅಂತಾರಾಷ್ಟ್ರೀಯ ಸಿರಿಧಾನ್ಯ, ಸಾವಯವ ಮೇಳ- 2023ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಿದರು.
ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಾದ ಕೈಲಾಸ್ನಾಥ್ ಚೌಧರಿ, ಶೋಭಾ ಕರಂದ್ಲಾಜೆ, ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.