ಸಿದ್ದರಾಮಯ್ಯ ರಣತಂತ್ರಕ್ಕೆ ರಾಯರೆಡ್ಡಿ ಸಾಥ್? ಸಿಎಂ ಕುರ್ಚಿ ಕದನಕ್ಕೆ ಸಿಕ್ಕಿತು ಸ್ಪೋಟಕ ಟ್ವಿಸ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ಪುನಾರಚನೆಯ ಬಗ್ಗೆ ಚರ್ಚೆಗಳು ಜೋರಾಗಿವೆ. ಈ ನಡುವೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಹಿರಿಯ ಶಾಸಕ ಬಸವರಾಜ್ ರಾಯರೆಡ್ಡಿ ಅವರು ನೀಡಿರುವ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ ರಾಯರೆಡ್ಡಿ, ಒಂದು ವೇಳೆ ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆಯಾದರೆ ಆ ಸ್ಥಾನಕ್ಕೆ ಖರ್ಗೆಯವರೇ ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. … Continue reading ಸಿದ್ದರಾಮಯ್ಯ ರಣತಂತ್ರಕ್ಕೆ ರಾಯರೆಡ್ಡಿ ಸಾಥ್? ಸಿಎಂ ಕುರ್ಚಿ ಕದನಕ್ಕೆ ಸಿಕ್ಕಿತು ಸ್ಪೋಟಕ ಟ್ವಿಸ್ಟ್
Copy and paste this URL into your WordPress site to embed
Copy and paste this code into your site to embed