ಸಿದ್ದರಾಮಯ್ಯ ಇರೋವರೆಗೂ ಸಿಎಂ ಸ್ಥಾನ ಕಿತ್ತುಕೊಳ್ಳುವುದು ಕಷ್ಟ: ಕೋಡಿಮಠದ ಸ್ವಾಮೀಜಿ ಭವಿಷ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿದ್ದರಾಮಯ್ಯ ಇರೋವರೆಗೂ ಅವರ ಸ್ಥಾನ ಕಿತ್ತುಕೊಳ್ಳುವುದು ಕಷ್ಟ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ನಾವು ಹೇಳಿದ್ದು ಕೇವಲ ವ್ಯಕ್ತಿಯ ಚಿಂತನೆ ಅಲ್ಲ, ಸಮಗ್ರ ಭವಿಷ್ಯದ ಚಿಂತನೆ. ವಿಜಯನಗರ ಸಾಮ್ರಾಜ್ಯವನ್ನು ಕಟ್ಟಿದವರು ಹಕ್ಕಬುಕ್ಕರು. ಆ ಸಾಮ್ರಾಜ್ಯ ಕೊಡುಗೆ, ನೆನಪು, ಮೈಸೂರು ದಸರಾ ವಿಜಯನಗರ ಸಾಮ್ರಾಜ್ಯದ ಅರಸರುಗಳ ಕೊಡುಗೆ ಅಪಾರ. ಹಾಲುಮತ ಸಮಾಜದವರು ಅಧಿಕಾರಕ್ಕೆ ಬಂದರೆ ಸುಲಭವಾಗಿ ಕಿತ್ತುಕೊಳ್ಳಲು ಆಗುವುದಿಲ್ಲ ಎಂದು ಹೇಳಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!