ಜನಸಂಕಲ್ಪ ಯಾತ್ರೆ ಯಶಸ್ವಿ: ಆಚಾರ್

ಹೊಸದಿಗಂತ ವರದಿ ಕುಷ್ಟಗಿ:

ನಿನ್ನೆಯಿಂದ ಆರಂಭವಾದ ಜನಸಂಕಲ್ಪ ಯಾತ್ರೆಗೆ ಅದ್ಬುತ ಯಶಸ್ವಿಯಾಗುತ್ತಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲಿದೆ ಎಂದು ಸಚಿವ ಹಾಲಪ್ಪ ಆಚಾರ್ ಹೇಳಿದರು.
ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ನಮ್ಮ ನಡಿಗೆ ಕೃಷ್ಣೆ ಕಡೆಗೆ ಎಂದು ಪಾದಯಾತ್ರೆ ಮಾಡಿ ಭರವಸೆ ಈಡೇರಿಸಿಲ್ಲ. ಉತ್ತರ ಕರ್ನಾಟಕ ವನ್ನು ಕಾಂಗ್ರೆಸ್ ಸಂಪೂರ್ಣ ಕಡೆಗಣಿಸಿದೆ. ದೇಶವನ್ನು ತುಂಡು ಮಾಡಿದ ಕಾಂಗ್ರೆಸ್ ಇದೀಗ ಚುನಾವಣೆ ಹಿನ್ನೆಲೆ ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!