ಚೋಳೇನಹಳ್ಳಿ ಕೆರೆಯಲ್ಲಿ ಸಚಿವ ಕೆ.ಎನ್.ರಾಜಣ್ಣ ಬೋಟಿಂಗ್‌ನಲ್ಲಿ ಜಾಲಿ ರೈಡ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧುಗಿರಿಯ ಚೋಳೇನಹಳ್ಳಿ ಕೆರೆಯಲ್ಲಿ ಸಚಿವ ಕೆಎನ್ ರಾಜಣ್ಣ ಬೋಟಿಂಗ್‌ನಲ್ಲಿ ಜಾಲಿ ರೈಡ್ ಮಾಡಿದ್ದಾರೆ.

ಕೆರೆ ಪ್ರವಾಸಿ ತಾಣವಾಗಿ ಮಾರ್ಪಡಿಸುವ ಹಿನ್ನೆಲೆಯಲ್ಲಿ ಬೋಟಿಂಗ್‌ಗೆ ರಾಜಣ್ಣ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಚೋಳೇನಹಳ್ಳಿ ಕೆರೆಯಲ್ಲಿ ನೀರು ಕಡಿಮೆಯಾದಾಗ ಕೆರೆ ಏರಿ ಹಾಗೂ ಹೂಳನ್ನು ಎತ್ತಿಸಲಾಗುವುದು ಈ ಕೆರೆ ನೋಡಲು ಸುಂದರವಾಗಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಈ ಕೆರೆಯಲ್ಲಿ ಶಾಶ್ವತವಾಗಿ ದೋಣಿ ವಿಹಾರದ ವ್ಯವಸ್ಥೆ ಮಾಡಿಸಲಾಗುವುದು ಎಂದು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!