ಕಳಸಾ ಬಂಡೂರಿ ವಿವಾದ! ಸಿಎಂ ಅನಾವಶ್ಯಕವಾಗಿ ಕೇಂದ್ರದ ವಿರುದ್ಧ ಆರೋಪ ಮಾಡ್ತಿದಾರೆ: ಬೆಲ್ಲದ
ಹೊಸದಿಗಂತ ವರದಿ ಹುಬ್ಬಳ್ಳಿ: ಕಳಸಾ ಬಂಡೂರಿ ಯೋಜನೆ ವಿವಾದ ನ್ಯಾಯಾಲಯದ್ದಲ್ಲಿದ್ದು, ರಾಜ್ಯ ಸರ್ಕಾರ ಸೂಕ್ತ ವಾದ ಮಂಡಿಸಿ ಸಮಸ್ಯೆ ಪರಿಹರಿಸಿಕೊಳ್ಳವುದು ಬಿಟ್ಟು, ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವಶ್ಯಕವಾಗಿ ಕೇಂದ್ರ ಸರ್ಕಾರ ಹಾಗೂ ಪ್ರಹ್ಲಾದ ಜೋಶಿ ಅವರ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಕಿಡಿಕಾರಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳಸಾ ಬಂಡೂರಿ ಯೋಜನೆ ಅನುಷ್ಠಾನಗೊಳಿಸಲು ಬಹುತೇಕ ಕೆಲಸಗಳನ್ನು ಬಿಜೆಪಿ ಮಾಡಿದೆ. ಈ ಬಗ್ಗೆ ಏನು ಮಾಡದ ಕಾಂಗ್ರೆಸ್ … Continue reading ಕಳಸಾ ಬಂಡೂರಿ ವಿವಾದ! ಸಿಎಂ ಅನಾವಶ್ಯಕವಾಗಿ ಕೇಂದ್ರದ ವಿರುದ್ಧ ಆರೋಪ ಮಾಡ್ತಿದಾರೆ: ಬೆಲ್ಲದ
Copy and paste this URL into your WordPress site to embed
Copy and paste this code into your site to embed