ಕನ್ನಡದ ಕಿರುತೆರೆ ನಟ ಸಂಪತ್‌ ಜಯರಾಮ್‌ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸ್ಯಾಂಡಲ್‌ವುಡ್‌ ಖ್ಯಾತ ಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸ್ಯಾಂಡಲ್‌ವುಡ್ ನಲ್ಲಿ ಕೆಲವು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಸಂಪತ್ ಜಯರಾಮ್ ನಟಿಸಿದ್ದರು. ಆದರೆ ಇತ್ತೀಚೆಗೆ ಕೆಲ ದಿನಗಳಿಂದ ಸೂಕ್ತ ಅವಕಾಶಗಳು ಸಿಗಲಿಲ್ಲ ಎಂಬ ಕಾರಣಕ್ಕೆ ನೊಂದುಕೊಂಡಿದ್ದರು ಎನ್ನಲಾಗಿದೆ.

ಸಂಪತ್ ಅವರು ನೆಲಮಂಗಲದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಹೇಳಲಾಗುತ್ತಿದ್ದು, ಆತ್ಮಹತ್ಯೆಗೆ ಖಚಿತ ಮಾಹಿತಿಗಳು ತಿಳಿದುಬಂದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!