Karnataka Lok Election: ಮಂಡ್ಯ ಕ್ಷೇತ್ರದಲ್ಲಿ ‘ದಳಪತಿ’ ಜಯಭೇರಿ, ಕಾರ್ಯಕರ್ತರಲ್ಲಿ ಮುಗಿಲುಮುಟ್ಟಿದ ಸಂಭ್ರಮಾಚರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮಾಜಿ ಕುಮಾರಸ್ವಾಮಿ 2 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ.

ಇದೇ ವೇಳೆ ಬೆಂಗಳೂರಿನ ಜೆಡಿಎಸ್ ಪಕ್ಷದ ಕಚೇರಿ ಬಳಿ ಸಂಭ್ರಮಾಚರಣೆ ನಡೆಸಲಾಯಿತು. ಜೆಡಿಎಸ್ ಕಾರ್ಯಕರ್ತರು ಸಿಹಿ ಹಂಚಿ, ಘೋಷಣೆ ಕೂಗಿ ಸಂಭ್ರಮಿಸಿದರು. ಡಾ.ಸಿ.ಎನ್.ಮಂಜುನಾಥ್, ಕುಮಾರಸ್ವಾಮಿ ಪರ ಘೋಷಣೆ ಕೂಗಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!