ಕರುಣಾನಿಧಿ ಹುಟ್ಟು ಹಬ್ಬವನ್ನು ಸರ್ಕಾರಿ ಕಾರ್ಯಕ್ರಮವಾಗಿ ಘೋಷಣೆ: ಎಂ.ಕೆ.ಸ್ಟಾಲಿನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜೂನ್ 3 ರಂದು ತಮಿಳುನಾಡಿನ ಮಾಜಿ ಸಿಎಂ ಮತ್ತು ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಪಕ್ಷದ ಅಧಿನಾಯಕ ದಿವಂಗತ ಎಂ. ಕರುಣಾನಿಧಿ ಅವರ ಜನ್ಮದಿನ.

ಈ ದಿನವನ್ನು ರಾಜ್ಯದಲ್ಲಿ ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲಾಗುವುದು ಮತ್ತು ಅವರ ಪ್ರತಿಮೆಯನ್ನು ಚೆನ್ನೈ ಒಮಂದೂರಾರ್ ಸರ್ಕಾರಿ ಎಸ್ಟೇಟ್‌ನಲ್ಲಿ ಸ್ಥಾಪಿಸಲಾಗುವುದು ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ರಾಜ್ಯ ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!