ಕಾಸರಗೋಡಿಗೆ ಮಳೆ ಕಂಟಕ: ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರೀ ಮಳೆಯಿಂದಾಗಿ ಕಾಸರಗೋಡು ಜಿಲ್ಲೆಯ ಹಲವೆಡೆಗಳಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಳ್ಳುತ್ತಿವೆ. ಅಪಾಯದಲ್ಲಿ ಸಿಲುಕಿದವರ ರಕ್ಷಣೆಗಾಗಿ ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಇಲಾಖೆ, ಸ್ಥಳಿಯಾಡಳಿತಗಳು ಸಮರೋಪಾದಿಯ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ಜೀವನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಮುಂದಿನ‌ ಮೂರು ದಿನಗಳ ಕಾಲ ಜಿಲ್ಲೆ್ಲಿ ಯೆಲ್ಲೋ ಅಲಟ್೯ ಅಘೋಷಿಸಲಾಗಿದೆ. ತಗ್ಗು ಪ್ರದೇಶಗಳಲ್ಲಿ ಸಿಲುಕಿರುವ ಸಂತ್ರಸ್ತರ ರಕ್ಷಣಾ ಕಾರ್ಯವೂ ಬಿರುಸಿನಿಂದ ಸಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!