ಕಟೀಲು ಶ್ರೀ ದೇವಳಕ್ಕೆ ಭೇಟಿ ನೀಡಿದ ಸಚಿವೆ ಶೋಭಾ ಕರಂದ್ಲಾಜೆ
ಹೊಸ ದಿಗಂತ ಡಿಜಿಟಲ್ ಡೆಸ್ಕ್
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೃಷಿ ಮತ್ತು ರೈತರ ಕಲ್ಯಾಣ ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ ಶನಿವಾರ ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ಬೀಕರಿಸಿದರು. ಅನಂತ ಆಸ್ರಣ್ಣ ಪ್ರಸಾದ ನೀಡಿದರು.