ರಾಜ್ಯದಲ್ಲಿ ಭುಗಿಲೆದ್ದ ಕಾವೇರಿ ಕಿಚ್ಚು: ಬೆಂಗಳೂರು ಬಂದ್‌ಗೆ ಕರೆ !

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ರೈತರ ಪ್ರತಿಭಟನೆ ತೀವ್ರಗೊಂಡಿದೆ. ಇಂದು ಮಂಡ್ಯ, ಮದ್ದೂರಿನಲ್ಲಿ ಬಂದ್‌ ಕೈಗೊಳ್ಳಲಾಗಿದ್ದು, ಇದರ ಬೆನ್ನಲ್ಲೇ ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ ಎಂಬ
ಮಾಹಿತಿ ಲಭ್ಯವಾಗಿದೆ.

ಸೋಮವಾರ (ಸೆ.25) ಅಥವಾ ಮಂಗಳವಾರ (ಸೆ.26) ಬೆಂಗಳೂರು ಬಂದ್‌ ಆಗುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. ಈಗಾಗಲೇ ಪ್ರಾಥಮಿಕವಾಗಿ 10ಕ್ಕೂ ಹೆಚ್ಚು ಸಂಘಟನೆಗಳು ಬೆಂಗಳೂರು ಬಂದ್‌ಗೆ ಬೆಂಬಲ ಸೂಚಿಸಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!