ಎಸ್‌ಐಆರ್ ಮೇಲೆ ಕಣ್ಣಿಡಿ… ಇಲ್ಲವಾದರೆ ರಾಜಕೀಯ ಸಂಕಷ್ಟ ಖಚಿತ: ಕಾಂಗ್ರೆಸ್‌ಗೆ ಸಿದ್ದರಾಮಯ್ಯ ಸಂದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಮುಂದಿನ ಒಂದು ತಿಂಗಳ ಅವಧಿಯಲ್ಲಿ ನಿರ್ಲಕ್ಷ್ಯ ತೋರಿದರೆ ಅದರ ಪರಿಣಾಮ ರಾಜಕೀಯ ಭವಿಷ್ಯದ ಮೇಲೆಯೇ ಬೀಳಬಹುದು ಎಂದು ಅವರು ಎಚ್ಚರಿಸಿದರು. ಮತದಾರರ ಪಟ್ಟಿಯತ್ತ ಗಮನ ಮೈಸೂರಿನಲ್ಲಿ ನಡೆದ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಚುನಾವಣಾ ಪ್ರಕ್ರಿಯೆಯ ಪ್ರಮುಖ ಹಂತವಾಗಿದ್ದು, ಯಾವುದೇ ಅರ್ಹ … Continue reading ಎಸ್‌ಐಆರ್ ಮೇಲೆ ಕಣ್ಣಿಡಿ… ಇಲ್ಲವಾದರೆ ರಾಜಕೀಯ ಸಂಕಷ್ಟ ಖಚಿತ: ಕಾಂಗ್ರೆಸ್‌ಗೆ ಸಿದ್ದರಾಮಯ್ಯ ಸಂದೇಶ