ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರದ ಮೇಲೆ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ 40 % ಕಮಿಷನ್ ಆರೋಪ ಮಾಡಿದ್ದು , ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಂಪಣ್ಣ 40 % ಕಮಿಷನ್ ಸರ್ಕಾರವೆಂದು ಆರೋಪ ಮಾಡಿದ್ದಕ್ಕೆ, ನಾಗಮೋಹನ್ ದಾಸ್ ಕಮಿಷನ್ ಮಾಡಿದ್ದೇವೆ, ದಾಖಲೆ ನೀಡಲಿ ಎಂದರು.
ನಮ್ಮ ಪಾಲು ನಾವು ಕೇಳಿದ್ರೆ ದೇಶ ವಿಭಜನೆ ಎನ್ನುತ್ತಾರೆ. 40% ಭ್ರಷ್ಟಾಚಾರ ಇದ್ದರೆ ದಾಖಲೆ ನೀಡಲಿ, ಅಧಿಕಾರಿಗಳು ಕೇಳುತ್ತಾರೆ ಎಂದಿದ್ದಾರೆ. ಅಂಥವರ ವಿರುದ್ದ ದೂರು ನೀಡಲಿ ಎಂದರು.